Select Your Language

Notifications

webdunia
webdunia
webdunia
webdunia

ಮೋರ್ಬಿ ದುರಂತ : ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ

ಮೋರ್ಬಿ ದುರಂತ : ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ
ಗಾಂಧಿನಗರ , ಸೋಮವಾರ, 20 ಫೆಬ್ರವರಿ 2023 (12:33 IST)
ಗಾಂಧಿನಗರ : ಕಳೆದ ವರ್ಷ ಬರೋಬ್ಬರಿ 135 ಜನರ ಸಾವಿಗೆ ಕಾರಣವಾದ ಗುಜರಾತ್ನ ಮೋರ್ಬಿಯಲ್ಲಿನ ಸೇತುವೆ ದುರಂತದ ಕೆಲವು ನಿಜ ಅಂಶಗಳು ತನಿಖಾ ವರದಿಯಲ್ಲಿ ಬಯಲಾಗಿದೆ.

ತೂಗು ಸೇತುವೆಯ ಕೆಲವು ತಂತಿಗಳು ಮೊದಲೇ ಮುರಿದಿದ್ದು, ಹಲವು ತುಕ್ಕು ಹಿಡಿದಿದ್ದವು ಎಂದು ತನಿಖೆಯ ವರದಿ ತಿಳಿಸಿದೆ.

ಮೋರ್ಬಿ ಸೇತುವೆ ದುರಂತದ ತನಿಖೆಯನ್ನು ಗುಜರಾತ್ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ವಹಿಸಿತ್ತು. ಇದೀಗ ಎಸ್ಐಟಿ ಸೇತುವೆ ದುರಸ್ತಿ, ನಿರ್ವಹಣೆ ಹಾಗೂ ಕಾರ್ಯಾಚರಣೆಯಲ್ಲಿ ಹಲವು ಲೋಪಗಳನ್ನು ಪತ್ತೆ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅವಘಡ : 7 ಗಂಟೆ ಕಾರ್ಯಾಚರಣೆ ನಡೆಸಿದ್ರೂ ನಿಯಂತ್ರಣಕ್ಕೆ ಬಾರದ ಅಗ್ನಿ!