ಇನ್ಮುಂದು ಸಾರಿಗೆ ನೌಕರರಿಗೆ ಹೆಚ್ಚುವರಿ ಕೆಲಸ

Webdunia
ಶನಿವಾರ, 10 ಸೆಪ್ಟಂಬರ್ 2022 (09:08 IST)
ತಿರುವನಂತಪುರಂ : ಕೇರಳ ರಾಜ್ಯ ಚೆಲ್ಲಿ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಕರ್ತವ್ಯ ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್ಡಿಎಫ್ ಸರ್ಕಾರ ನಿರ್ಧರಿಸಿದೆ.
 
ಈಗಾಗಲೇ ಕೇರಳದಲ್ಲಿರುವ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಹಾಗಾಗಿ ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್  ಒಂದೇ ಹಂತದ ಕರ್ತವ್ಯದ ಅವಧಿಗೆ ಬೆಂಬಲ ಇದೆ, ಆದರೆ, 12 ಗಂಟೆಗಳ ಬದಲಾಗಿ 8 ಗಂಟೆ ಇರಲಿ ಎಂದಿದೆ. ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ವಾರದ 6 ದಿನ ಕರ್ತವ್ಯ ನಿರ್ವಹಿಸಲು ನೌಕರರಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ.

ಈಗಾಗಲೇ ಸಿಬ್ಬಂದಿ ಕೊರತೆಯಿಂದ ಡಿಪೋಗಳಲ್ಲಿ ನಿಂತಿರುವ 1,300 ಬಸ್ಗಳ ಸೇವೆಯನ್ನು ಮತ್ತೆ ಆರಂಭಿಸಲು ಸರ್ಕಾರ ಚಿಂತಿಸಿದ್ದು, 8 ಗಂಟೆಗಳ ಕರ್ತವ್ಯಕ್ಕೆ ಬದಲಾಗಿ ನಾಲ್ಕು ಗಂಟೆ ಹೆಚ್ಚುವರಿ ಕರ್ತವ್ಯ ನಿರ್ವಹಿಸುವ ಬಸ್ ಸಿಬ್ಬಂದಿಗೆ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments