ಇನ್ಮುಂದು ಸಾರಿಗೆ ನೌಕರರಿಗೆ ಹೆಚ್ಚುವರಿ ಕೆಲಸ

Webdunia
ಶನಿವಾರ, 10 ಸೆಪ್ಟಂಬರ್ 2022 (09:08 IST)
ತಿರುವನಂತಪುರಂ : ಕೇರಳ ರಾಜ್ಯ ಚೆಲ್ಲಿ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಕರ್ತವ್ಯ ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್ಡಿಎಫ್ ಸರ್ಕಾರ ನಿರ್ಧರಿಸಿದೆ.
 
ಈಗಾಗಲೇ ಕೇರಳದಲ್ಲಿರುವ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಹಾಗಾಗಿ ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್  ಒಂದೇ ಹಂತದ ಕರ್ತವ್ಯದ ಅವಧಿಗೆ ಬೆಂಬಲ ಇದೆ, ಆದರೆ, 12 ಗಂಟೆಗಳ ಬದಲಾಗಿ 8 ಗಂಟೆ ಇರಲಿ ಎಂದಿದೆ. ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ವಾರದ 6 ದಿನ ಕರ್ತವ್ಯ ನಿರ್ವಹಿಸಲು ನೌಕರರಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ.

ಈಗಾಗಲೇ ಸಿಬ್ಬಂದಿ ಕೊರತೆಯಿಂದ ಡಿಪೋಗಳಲ್ಲಿ ನಿಂತಿರುವ 1,300 ಬಸ್ಗಳ ಸೇವೆಯನ್ನು ಮತ್ತೆ ಆರಂಭಿಸಲು ಸರ್ಕಾರ ಚಿಂತಿಸಿದ್ದು, 8 ಗಂಟೆಗಳ ಕರ್ತವ್ಯಕ್ಕೆ ಬದಲಾಗಿ ನಾಲ್ಕು ಗಂಟೆ ಹೆಚ್ಚುವರಿ ಕರ್ತವ್ಯ ನಿರ್ವಹಿಸುವ ಬಸ್ ಸಿಬ್ಬಂದಿಗೆ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments