Webdunia - Bharat's app for daily news and videos

Install App

ವಾಹನ ಸವಾರರೇ ಹುಷಾರ್..!ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ!

Webdunia
ಭಾನುವಾರ, 30 ಜುಲೈ 2023 (11:46 IST)
ಬೆಂಗಳೂರು : ಎಕ್ಸ್ಪ್ರೆಸ್ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.

ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್ನಿಂದ ಆರ್ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅಲೋಕ್ ಕುಮಾರ್, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಈ ಉಪಕ್ರಮಗಳು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ. ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments