Webdunia - Bharat's app for daily news and videos

Install App

ವಾಹನ ಸವಾರರೇ ಎಚ್ಚರ ! ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್

Webdunia
ಶುಕ್ರವಾರ, 9 ಡಿಸೆಂಬರ್ 2022 (07:42 IST)
ಬೆಂಗಳೂರು : ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ಜಂಕ್ಷನ್ಗಳಲ್ಲಿ ಸಂಚಾರ ನಿರ್ವಹಣೆ ಕೂಡ ಪೊಲೀಸರಿಗೆ ಸವಾಲಾಗಿದೆ.

ನಿಯಮ ಉಲ್ಲಂಘನೆ ಮಾಡ್ತಿದ್ದರೂ ಹಲವೆಡೆ ಅವರ ಮೇಲೆ ನಿಗಾವಹಿಸುವುದು ಪೊಲೀಸರಿಗೆ ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಸಮಸ್ಯೆಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಐಟಿಎಂ ಸಿಸ್ಟಮ್ ಬಳಕೆಗೆ ಮುಂದಾಗಿದೆ.

ಹೌದು. ಇನ್ಮುಂದೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಟೆಕ್ನಾಲಜಿ ಸ್ಟ್ರೈಕ್ ಮೂಲಕ ರೂಲ್ಸ್ ಬ್ರೇಕ್ ಮಾಡುವವರ ಕಡಿವಾಣಕ್ಕೆ ಮುಂದಾಗಿದೆ.

ನಗರದ ಜಂಕ್ಷನ್ಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ರೆ ಆ ವಾಹನಗಳಿಗೆ ಸ್ವಯಂ ಚಾಲಿತ ದಂಡ ವಿಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಆರಂಭಿಸಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments