Webdunia - Bharat's app for daily news and videos

Install App

ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ : ಜುಲೈ 10 ರೊಳಗೆ ಅಕೌಂಟ್ಗೆ ಹಣ?

Webdunia
ಬುಧವಾರ, 5 ಜುಲೈ 2023 (11:02 IST)
ಬೆಂಗಳೂರು : ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 9, 10 ಕ್ಕೆ ಅಕೌಂಟ್ಗೆ ಹಣ ಹಾಕಲು ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ 10 ಕೆ.ಜಿ ಅಕ್ಕಿ ಕೊಡುವ ಭರವಸೆ ನೀಡಿದರು.
 
ಕಾಲಕ್ರಮೇಣ ಕೇಂದ್ರ ಸರ್ಕಾರ ತಮ್ಮ ಪಾಲಿನ ಅಕ್ಕಿಯನ್ನಷ್ಟೇ ನೀಡುತ್ತೇವೆ ಎಂದು ಹೇಳಿ ಕೈತೊಳೆದುಕೊಂಡಿತ್ತು. ಈಗ 5 ಕೆ.ಜಿ ಅಕ್ಕಿ ಜೊತೆ 5 ಕೆ.ಜಿಗೆ ಹಣ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.

ಈ ನಡುವೆ ಅಕ್ಕಿ ಹಣ ನೀಡುವುದು ಮತ್ತಷ್ಟು ವಿಳಂಬ ಅನ್ನೋದನ್ನ ಸ್ಪಷ್ಟವಾಗಿ ಹೇಳ್ತಿದೆ. ಸರ್ಕಾರದಿಂದ ಈಗ ಅಕೌಂಟ್ಗೆ ಹಣ ಹಾಕಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜುಲೈ 15ರಂದು ಹಣಹಾಕುವ ಚಿಂತನೆಯಲ್ಲಿದ್ದರು. ಇದೀಗ ಜುಲೈ 10ರೊಳಗೆ ಹಣ ಹಾಕುವಂತೆ ಸರ್ಕಾರ ಸೂಚಿಸಿದ್ದು, ಜುಲೈ 9ರಂದೇ ಅಕೌಂಟ್ಗೆ ಹಣಹಾಕಲು ಆಹಾರ ಇಲಾಖೆಯಿಂದ ಚಿಂತನೆ ನಡೆಸಲಾಗ್ತಿದೆ ಎಂದು ಹೇಳಲಾಗುತ್ತಿದೆ.

ಜುಲೈ 9 ಅಥವಾ 10ರಂದೇ ಅಕೌಂಟ್ಗೆ ಹಣ ಹಾಕುವ ಸಾಧ್ಯತೆಗಳಿದ್ದು, ಜಿಲ್ಲಾವಾರು ಖಾತೆಗೆ ಹಣ ಹಾಕಲು ತಯಾರಿ ನಡೆಸಲಾಗುತ್ತಿದೆ. ಪ್ರತಿನಿತ್ಯ 2 ಜಿಲ್ಲೆ ಆಯ್ಕೆ ಮಾಡಿ ಹಣ ಹಾಕಲು ಚಿಂತನೆ ನಡೆಯುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments