Webdunia - Bharat's app for daily news and videos

Install App

ಕಾಫಿನಾಡಲ್ಲಿ ಮೈಕ್ಗಳ ತೆರವಿಗೆ ನಗರಸಭೆ

Webdunia
ಭಾನುವಾರ, 27 ಮಾರ್ಚ್ 2022 (08:35 IST)
ಚಿಕ್ಕಮಗಳೂರು : ಹಿಂದೂಯೇತರ ವರ್ತಕರಿಗೆ ನಿರ್ಬಂಧ ಹಾಕಬೇಕು ಎಂಬ ಕೂಗಿನ ಮಧ್ಯೆಯೇ ಈಗ ಆಪರೇಷನ್ `ಮೈಕ್’ ಅಭಿಯಾನ ಶುರುವಾಗಿದೆ.

ಚಿಕ್ಕಮಗಳೂರಿನ 13 ವಾರ್ಡ್ಗಳಲ್ಲಿರುವ ಪ್ರಾರ್ಥನಾ ಮಂದಿರ, ಚರ್ಚ್, ಮಸೀದಿಗಳ ಅನಧಿಕೃತ ಮೈಕ್ಗಳ ತೆರವಿಗೆ ನಗರಸಭೆ ನಿರ್ಧರಿಸಿದೆ.

ಹಿಂದೂ-ಮುಸ್ಲಿಂ-ಕ್ರೈಸ್ತ ಸೇರಿದಂತೆ ಯಾವುದೇ ಧರ್ಮದ ಪ್ರಾರ್ಥನ ಮಂದಿರಗಳ ಮೇಲೆ ಅಕ್ರಮವಾಗಿ ಹಾಕಿರುವ ಮೈಕ್ಗಳನ್ನು ತೆರವುಗೊಳಿಸಲು ಚಿಕ್ಕಮಗಳೂರು ನಗರಸಭೆ ಮುಂದಾಗಿದೆ.

ಮೂರು ವರ್ಷಗಳ ಬಳಿಕ ನಡೆದ ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಅಧಿಕಾರಿದ ಚುಕ್ಕಾಣಿ ಹಿಡಿದಿತ್ತು. ಮಾರ್ಚ್ 25ರಂದು ನಡೆದ ಬಜೆಟ್ನಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಈ ತೀರ್ಮಾನ ಮಾಡಿದ್ದಾರೆ.

ನಗರಸಭೆ, ಸಮಾಜ ಹಾಗೂ ಜನಸಾಮಾನ್ಯರಿಗೆ ಶಾಂತಿ ತರುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದೆ. ಆದರೆ ನಗರಸಭೆಯ ಈ ನಡೆಗೆ ಕೆಲ ಕಾಂಗ್ರೆಸ್ ನಗರಸಭೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ನಗರಸಭೆ ಕಾನೂನಿನ ಮಿತಿಯೊಳಗೆ ಇದ್ದರೆ ಯಾವುದೇ ತೊಂದರೆ ಇಲ್ಲ. ತೆರವು ಮಾಡುವುದಿಲ್ಲ. ಕಾನೂನಿನ ಮಿತಿಯಲ್ಲಿ ಇಲ್ಲದೆ, ಅಕ್ರಮವಾಗಿದ್ದರೆ ಮಾತ್ರ ತೆರವು ಎಂದು ನಗರಸಭೆ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments