Webdunia - Bharat's app for daily news and videos

Install App

ನೆಚ್ಚಿನ ನಾಯಕನ ಗೆಲುವಿಗಾಗಿ ಅಭಿಮಾನಿಯಿಂದ ವಿಶಿಷ್ಟ ಹರಕೆ

Webdunia
ಸೋಮವಾರ, 30 ಏಪ್ರಿಲ್ 2018 (13:36 IST)
ತನ್ನ ನೆಚ್ಚಿನ ನಾಯಕನ ಜಯಕ್ಕಾಗಿ ಮುಸ್ಲಿಂ ಸಮುದಾಯದ ಅಭಿಮಾನಿಯೊಬ್ಬ ಹಿಂದೂ ದೇವರಿಗೆ ಹರಕೆಯೊತ್ತ ವಿಶಿಷ್ಠ ಘಟನೆಯೊಂದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. 
ಗದಗ ಜಿಲ್ಲೆಯೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಜಿಲ್ಲೆ. ಅದಕ್ಕೆ ಪುಷ್ಟಿ ನೀಡುವಂತೆ ಇದೀಗ ಮತ್ತೊಂದು ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಮತಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಿ.ಎಸ್. ಪಾಟೀಲರ ಕಟ್ಟಾ ಅಭಿಮಾನಿಯಾಗಿರುವ ರೋಣ ಪಟ್ಟಣದ ಮುಸ್ಲಿಂ ಸಮುದಾಯದ ಯುವಕ ರಾಜಾಭಾಕ್ಷಿ ಬಿಲ್ಲುಖಾನ್ ಅವರೇ ಜಿ.ಎಸ್. ಪಾಟೀಲರು ಪುನಃ ಶಾಸಕರಾಗಿ ಆಯ್ಕೆಯಾಗಬೇಕೆಂದು ವೀರಭದ್ರೇಶ್ವರ ದೇವರಿಗೆ ಭಕ್ತಿಯಿಂದ ಬೇಡಿಕೊಂಡವನಾಗಿದ್ದಾನೆ. 
 
ಇಂದು ಬೆಳಿಗ್ಗೆ ರೋಣ ಪಟ್ಟಣದಲ್ಲಿನ ವೀರಭದ್ರೇಶ್ವರ ದೇವಸ್ಥಾನದಿಂದ ಮಲೀಕ್ ದರ್ಗಾದವರೆಗೆ ಒಂದು ಕಿಲೋ ಮೀಟರ್ ವರೆಗೆ ಹಿಂದೂ ಸಂಪ್ರದಾಯದಂತೆ ದೇವರಿಗೆ ದೀಡ್ ನಮಸ್ಕಾರ ಹಾಕುವ ಮೂಲಕ ಹಿಂದೂ ಹಾಗೂ ಮುಸ್ಲಿಂ ದೇವರಿಗೆ ಈ ಭಾರೀಯೂ ರೋಣ ಶಾಸಕರಾಗಿ ಜಿ.ಎಸ್. ಪಾಟೀಲ ಆಯ್ಕೆಯಾಗುವಂತೆ ವಿನೂತನವಾಗಿ ಹರಕೆಯನ್ನು ಹೊತ್ತುಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಕ್ಯಾನ್ಸರ್‌ನಿಂದ ಕೊನೆ ದಿನ ಎಣಿಸುತ್ತಿದ್ದ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ

ಇಸ್ರೇಲ್‌ ನಡುವಿನ ಸಂಘರ್ಷ: ಇರಾನ್‌ಗೆ ರಫ್ತಾಗದೆ ಭಾರತದಲ್ಲೇ ಉಳಿದ 1ಲಕ್ಷ ಟನ್ ಬಾಸ್ಮತಿ

ಕಾಂಗ್ರೆಸ್ ಪಕ್ಷದವರೇ ಛೀ ಥೂ ಎಂದು ಉಗಿದರೂ ಎಂಥಾ ಭಂಡ ಬಾಳು ಇವರದ್ದು: ಆರ್ ಅಶೋಕ್

ಮುಂದಿನ ಸುದ್ದಿ
Show comments