ಪ್ರಧಾನಿ ಮೋದಿ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಹೇಳಿದ್ದೇನು?

Webdunia
ಭಾನುವಾರ, 8 ಜುಲೈ 2018 (08:16 IST)
ಮೈಸೂರು: ಪ್ರಧಾನಿ ಮೋದಿ ಪರವಾಗಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮಾತನಾಡಿದ್ದು, ಮತ್ತೆ ಅವರ ರಾಜಕೀಯ ಸೇರ್ಪಡೆ ಬಗ್ಗೆ ಗುಸು ಗುಸು ಶುರುವಾಗಿದೆ.
 

ಮಾಧ್ಯಮಗಳೊಂದಿಗೆ ಮಾತನಾಡಿರುವ ಯದುವೀರ್ ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದು ಬರಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಭಿವೃದ್ಧಿ ಮಾಡಲು ಐದು ವರ್ಷ ಸಾಲದು. ಮತ್ತಷ್ಟು ಅಭಿವೃದ್ಧಿ ಮಾಡಲು ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆಂದು ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಅರಮನೆಗೆ ಭೇಟಿ ನೀಡಿದ್ದಲ್ಲದೆ, ರಾಜವಂಶಸ್ಥರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಲೋಕಸಭೆ ಚುನಾವಣೆಗೆ ಮೊದಲು ಯದುವೀರ್ ಮೋದಿ ಪರ ಬ್ಯಾಟಿಂಗ್ ಮಾಡಿರುವುದು ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ಸುದ್ದಿಗೆ ಪುಷ್ಟಿ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಷನ್ ಇದೆ ಅಂತ ಮೋದಿ ಸೋಮನಾಥ ಮಂದಿರ ಸಂಭ್ರಮಾಚರಣೆ ಡ್ರಾಮಾ ಮಾಡ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕೊನೆಗೂ ರಾಹುಲ್ ಗಾಂಧಿ ಭೇಟಿಗೆ ಮುಹೂರ್ತ ಫಿಕ್ಸ್: ಕುರ್ಚಿ ಕದನದ ಕ್ಲೈಮ್ಯಾಕ್ಸ್

Karnataka Weather: ಕರ್ನಾಟಕಕ್ಕೆ ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಮುಂದಿನ ಸುದ್ದಿ
Show comments