Webdunia - Bharat's app for daily news and videos

Install App

ಸ್ವಚ್ಛ ನಗರಿ ಮೈಸೂರು ಎಷ್ಟನೇ ಸ್ಥಾನ!

Webdunia
ಶನಿವಾರ, 20 ನವೆಂಬರ್ 2021 (15:54 IST)
ದೆಹಲಿ : ಭಾರತ ದೇಶದಲ್ಲೇ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿದೆ. ಕರ್ನಾಟಕದ 4 ನಗರ ಪಾಲಿಕೆಗಳಿಗೆ ಸ್ವಚ್ಛ ನಗರ ಪುರಸ್ಕಾರ ಲಭಿಸಿದೆ.
ಮೈಸೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಮಹಾನಗರ ಪಾಲಿಕೆಗಳಿಗೆ ಸ್ವಚ್ಛನಗರ ಪುರಸ್ಕಾರ ದೊರಕಿದೆ. ಸಚಿವ ಭೈರತಿ ಬಸವರಾಜ್ ಸ್ವಚ್ಛ ನಗರಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ವೀಕಾರ ಮಾಡಿದ್ದಾರೆ. ಕಳೆದ ವರ್ಷ ಘೋಷಣೆಯಗಿದ್ದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿತ್ತು.
ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಕೂಡ ಆಯ್ಕೆ ಆಗಿದೆ. ಸಫಾಯಿ ಮಿತ್ರ ಸುರಕ್ಷಾ ಚಾಲೆಂಜ್ ಮತ್ತು ಕಸ ಮುಕ್ತ ನಗರಗಳ ಅಡಿಯಲ್ಲಿ ಅರ್ಜಿಗಳನ್ನು ಈ ಹಿಂದೆ ಆಹ್ವಾನಿಸಿತ್ತು. ಆ ಪ್ರಕಾರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ನೀಡುತ್ತಿದ್ದು, ಇದರಲ್ಲಿ ಬೆಂಗಳೂರು ಆಯ್ಕೆಯಾಗಿದೆ. ಈ ಪ್ರಶಸ್ತಿಗೆ ರಾಜ್ಯದ ಒಟ್ಟು 9 ನಗರಗಳು ಸ್ವಚ್ಛ ನಗರಗಳೆಂದು ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments