Webdunia - Bharat's app for daily news and videos

Install App

ನಾಗಸಾಧುಗಳಿಂದ ರಾಜಕಾರಣಿಗಳ ಭೇಟಿ

Webdunia
ಬುಧವಾರ, 4 ಏಪ್ರಿಲ್ 2018 (18:32 IST)
ಮಠ ಮಾನ್ಯಗಳು ಸೇರಿದಂತೆ ದೇವಸ್ಥಾನಗಳಲ್ಲಿ ಇರಬೇಕಾದ ನಾಗಸಾಧುಗಳು, ಇತ್ತಿಚಿಗೆ ರಾಜಕಾರಣಿಗಳ ಭೇಟಿ ಮಾಡಿ ಅವರಿಗೆ ಅಧಿಕಾರ ಪಡೆಯುವಂತೆ ಆಶೀರ್ವಚನ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. 
ಇದಕ್ಕೊಂದು ತಾಜಾ ಉದಾಹರಣೆ ಎಂಬಂತೆ ಇಂದು  15ಕ್ಕೂ ಹೆಚ್ಚು ಜನ ನಾಗಸಾಧುಗಳು ಚಿಕ್ಕಬಳ್ಳಾಪುರ ನಗರದ ರಾಜಕೀಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಸಂಬಂಧಿ ಜಿ.ಎಜ್.ನಾಗರಾಜ್ ಮನೆಗೆ ಭೇಟಿ ನೀಡಿದ್ದರು. 
 
ರಾಜಕೀಯವಾಗಿ ನಾಗರಾಜ್ ಮುಂದೆ ಬರಲಿ ಅಂತ ಆರ್ಶೀವಾದ ಮಾಡಿದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಮೇಲೆ ಸಾಗನಾಧುಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಕರ್ನಾಟಕ ಪ್ರವಾಸ ಮುಗಿಸಿ ಆಂಧ್ರಕ್ಕೆ ಹೋಗುವ ಮಾರ್ಗ ಮಧ್ಯೆ ಮನೆಗೆ ಬಂದಿರುವುದಾಗಿ ನಾಗರಾಜ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments