Select Your Language

Notifications

webdunia
webdunia
webdunia
webdunia

ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು ಗಮನಿಸಿ

ನಕ್ಷತ್ರಗಳು
ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣಕ್ಕೆ ಭಾರತ ಸಾಕ್ಷಿಯಾಗಲಿದ್ದು, ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ.

ನಕ್ಷತ್ರಗಳು 

ಅಶ್ವಿನಿ, ಭರಣಿ, ಕೃತ್ತಿಕಾ, ಪೂರ್ವೆ(ಹುಬ್ಬಾ), ಪೂರ್ವಷಾಢಾ

ರಾಶಿಗಳು
ಮೇಷ, ವೃಷಭ, ಕನ್ಯಾ, ವೃಶ್ಚಿಕ

– ಗ್ರಹಣ ಸ್ಪರ್ಶಕಾಲದಲ್ಲಿ ಸ್ನಾನ ಮಾಡುವುದು
– ದೇವರ ಸ್ತೋತ್ರ ಪಠಣೆ
– ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಜಪ
– ಗ್ರಹಣ ಅವಧಿಯಲ್ಲಿ ಮನೆಯಿಂದ ಹೊರಬಾರದೇ ಇರುವುದು
– ಗ್ರಹಣ ಮೋಕ್ಷದ ನಂತರ ಸ್ನಾನ ಮಾಡುವುದು
– ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು ಹೋಮ ಮಾಡಿಸಿ
– ದೋಷ ಪರಿಹಾರಕ್ಕೆ ಗ್ರಹಣ ಶಾಂತಿಹೋಮ ನಡೆಸಿದ್ರೆ ಉತ್ತಮ

15 ದಿನಗಳ ಅಂತರದಲ್ಲಿ ಗ್ರಹಣ ಸಂಭವಿಸಿರೋದ್ರಿಂದ ಪ್ರಕೃತಿಯಲ್ಲಿ ಕೊಂಚ ಅಲ್ಲೋಲ ಕಲ್ಲೋಲವಾಗಬಹುದು ಎನ್ನುವ ವಿಶ್ಲೇಷಣೆಯನ್ನು ಜ್ಯೋತಿಷಿಗಳು ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿಯ ರಕ್ತಚಂದ್ರಗ್ರಹಣ ಧಾರ್ಮಿಕವಾಗಿ ಮಹತ್ವ ಪಡೆದುಕೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ರಕ್ತ ಚಂದ್ರಗ್ರಹಣ : ಯಾವ ನಕ್ಷತ್ರ, ರಾಶಿಯವರು ಎಚ್ಚರವಹಿಸಬೇಕು ತಿಳಿಯಿರಿ