Webdunia - Bharat's app for daily news and videos

Install App

ಎಚ್.ಡಿ.ಕುಮಾರಸ್ವಾಮಿ ನಾನು ಸಾಯುತ್ತೇನೆ ಎಂದ ಮಾತಿನ ಅರ್ಥ ತಿಳಿಸಿದ ಸಂಸದ ನಳಿನ್ ಕುಮಾರ್

Webdunia
ಸೋಮವಾರ, 29 ಅಕ್ಟೋಬರ್ 2018 (06:49 IST)
ಉಡುಪಿ : ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ನಾನು ಸಾಯುತ್ತೇನೆ ಎಂದು ಹೇಳಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ನಾನು ಸಾಯುತ್ತೇನೆ ಅಂತ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಾಯುತ್ತೇನೆ ಅಂದರೆ ಸರ್ಕಾರ ಸಾಯುತ್ತೆ ಹಾಗೂ ಅಧಿಕಾರ ಕಳೆದುಕೊಳ್ಳುತ್ತೇನೆ ಅಂಥ ಅರ್ಥ. ಜನರಲ್ಲಿ ಸಿಂಪಥಿ ಕ್ರಿಯೇಟ್ ಮಾಡಿಯಾದ್ರೂ ಸರ್ಕಾರ ಉಳಿಸುವ ಪ್ರಯತ್ನ ಅವರದ್ದು ಎಂದು ವ್ಯಂಗ್ಯವಾಡಿದ್ದಾರೆ.

 

ಎಚ್.ಡಿ.ಕುಮಾರಸ್ವಾಮಿ ಅವರು ಏನೇ ಮಾಡಿದರೂ ರಾಜ್ಯ ಸರ್ಕಾರ ಬೇಗ ಸಾಯುತ್ತದೆ. ಮತ್ತೆ ಮುಂದೇನಾಗುತ್ತೋ ಆಮೇಲೆ ನೋಡೋಣ ಎಂದ ಸಂಸದರು, ರಾಜ್ಯದ ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾದವರು ಈ ತರ ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ ಎಂದೆಂದಿಗೂ ಜನರ ಜೊತೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments