Webdunia - Bharat's app for daily news and videos

Install App

ಜೀವಬೆದರಿಕೆಯಿಂದಾಗಿ ಕೃಷ್ಣಮಠಕ್ಕೆ ಮೋದಿ ಭೇಟಿಯಿಲ್ಲ: ಶೋಭಾ ಕರಂದ್ಲಾಜೆ

Webdunia
ಬುಧವಾರ, 2 ಮೇ 2018 (15:46 IST)
ಜೀವ ಬೆದರಿಕೆ ಇರುವ ಕಾರಣ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ ಎಂಬ ಸಂಸದೆ ಶೋಭಾ ಕರದ್ಲಾಂಜೆ ಅವರ ಹೇಳಿಕೆಗೆ ಮಠದ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.
ಮಠದ ಆಡಳಿತ ಆಧಿಕಾರಿ ವೆಂಕಟರಮಣ ಆಚಾರ್ಯ ಅವರು ಈ ಬಗ್ಗೆ ಮಠದಲ್ಲಿ ಪ್ರತಿಕ್ರಿಯಿಸಿ ಮಾತನಾಡಿದ್ರು ಮೋದಿ ಮಠಕ್ಕೆ ಬರುವ ನಿರೀಕ್ಷೆಯ ಹಿನ್ನಲೆಯಲ್ಲಿ ಮಠದ ಸುತ್ತಾ ಎಲ್ಲಾ ರೀತಿಯ ಭದ್ರತೆ ಒದಗಿಸಲಾಗಿತ್ತು.
 
 ಭದ್ರತೆಯಲ್ಲಿ ಯಾವುದೇ ಲೋಪದೋಷ ಇರಲಿಲ್ಲ. 10 ಗಂಟೆಯ ಮುಂಚೆಯೇ ಎಲ್ಲಾ ಪೂಜಾ ಕಾರ್ಯಗಳನ್ನು ಮುಗಿಸಲಾಗಿತ್ತು. ಶ್ರೀ ಕೃಷ್ಣ ಮಠದ ಸುತ್ತಾ ಮುತ್ತಾ ಪೋಲಿಸ್ ಇಲಾಖೆ ಕೂಡಾ ಹೆಚ್ಚಿನ ಪರಿಶೀಲನೆ ನಡೆಸಿತ್ತು.
 
 ಪ್ರಧಾನಿ ಮೋದಿ ಅನಾನುಕೂಲತೆಯಿಂದ ಮಠಕ್ಕೆ ಭೇಟಿ ನೀಡಿಲ್ಲ ಹೊರತು ಅನ್ಯ ಕಾರಣ ಇಲ್ಲ. ಮುಂದಿನ ಬಾರೀ ಜಿಲ್ಲೆಗೆ ಬೇಟಿ ನೀಡಿದ ಸಂದರ್ಭ ಶ್ರೀ ಕೃಷ್ಣ ಮಠಕ್ಕೆ ಬರುವ ಭರವಸೆಯನ್ನು ಮೋದಿ ವ್ಯಕ್ತ ಪಡಿಸಿದ್ದಾರೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments