Webdunia - Bharat's app for daily news and videos

Install App

ಬೂಸ್ಟರ್ ನಿರ್ಲಕ್ಷ್ಯ : ಇನ್ಮುಂದೆ ಫ್ರೀ ಲಸಿಕೆ ಸಿಗಲ್ಲ!

Webdunia
ಬುಧವಾರ, 5 ಅಕ್ಟೋಬರ್ 2022 (10:50 IST)
ಬೆಂಗಳೂರು : ಕೊರೊನಾ ಮಹಾಮಾರಿಗೆ ರಾಮಬಾಣವಾಗಿದ್ದ ಲಸಿಕೆಯ ಬಗ್ಗೆ ಅದೇಕೋ ಜನರಿಗೆ ಈಗ ತಾತ್ಸಾರ ಬಂದು ಬಿಟ್ಟಿದೆ.
 
ಮೊದಲೆರಡು ಅಲೆಗಳಲ್ಲಿ ಗಂಟೆಗಟ್ಟಲೇ ಕ್ಯೂ ನಿಂತು ವ್ಯಾಕ್ಸಿನ್ ಪಡೆಯುತ್ತಿದ್ದ ಜನರು ಇದೀಗ ಬೂಸ್ಟರ್ ಡೋಸ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಸೆಪ್ಟೆಂಬರ್ 30 ರವರೆಗೆ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ಸರ್ಕಾರ ನೀಡಿತು. ಆದರೆ, ಜನ ಮಾತ್ರ ನಮಗ್ಯಾಕೆ ಬೂಸ್ಟರ್ ಡೋಸ್ ಅಂತಾ ಕೂತಿದ್ದಾರೆ.

ಮಹಾಮಾರಿಗೆ ವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿಯಾಗಲು ಮೂರನೇ ಬೂಸ್ಟರ್ ಡೋಸ್ ಬೇಕು ಅಂತಾ ತಜ್ಞರು ಸಲಹೆ ಕೊಡ್ತಿದ್ರೂ ಈವರೆಗೂ ಕೇವಲ ಶೇ.30ರಷ್ಟು ಮಂದಿ ಮಾತ್ರ ಬೂಸ್ಟರ್ ಪಡೆದಿದ್ದಾರೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಯದಲ್ಲಿ ನೀಡಿದ ಉಚಿತ ವ್ಯಾಕ್ಸಿನ್ ಅನ್ನು ಶೇ.10ಕ್ಕಿಂತ ಕಡಿಮೆ ಜನರು ಪಡೆದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments