ಎಚ್ ಡಿಕೆಯೂ ಸಿಎಂ ಆಗಲ್ಲ, ಬಿಎಸ್ ವೈಯೂ ಆಗಲ್ಲ! ಹಾಗಿದ್ದರೆ ಇನ್ಯಾರು?!

Webdunia
ಗುರುವಾರ, 17 ಮೇ 2018 (08:43 IST)
ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ದೊಂಬರಾಟ ಜೋರಾಗಿದೆ. ಕಾಂಗ್ರೆಸ್-ಜೆಡಿಎಸ್ ಒಂದೆಡೆ, ಬಿಜೆಪಿ ಇನ್ನೊಂದೆಡೆ ಸರ್ಕಾರ ರಚನೆ ವಿಚಾರವಾಗಿ ಮೇಲಾಟ ನಡೆಸುತ್ತಿವೆ.

ಇದರ ಮಧ್ಯೆ ಎಚ್ ಡಿ ಕುಮಾರಸ್ವಾಮಿ ಅಥವಾ ಬಿಎಸ್ ಯಡಿಯೂರಪ್ಪ ಸಿಎಂ ಆಗಬಹುದು ಎಂಬ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ರಾಜಕಾರಣಿಗಳ ಪರಮಾಪ್ತ ಜ್ಯೋತಿಷಿ ದ್ವಾರಕಾನಾಥ್ ಗುರೂಜಿ ಇವರಿಬ್ಬರೂ ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಸದ್ಯದ ರಾಜಕೀಯ ವಿದ್ಯಮಾನಗಳನ್ನು ಗಮನಿಸಿ ಭವಿಷ್ಯ ನುಡಿದಿರುವ ಅವರು ‘ಯಡಿಯೂರಪ್ಪ ಸಿಎಂ ಆದರೂ ಹೆಚ್ಚು ದಿನ ಉಳಿಯಲ್ಲ. ಎಚ್ ಡಿ ಕುಮಾರಸ್ವಾಮಿ, ಯಡಿಯೂರಪ್ಪ ಇಬ್ಬರೂ ಸಿಎಂ ಆಗಲ್ಲ’ ಎಂದು ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂರನೇ ವ್ಯಕ್ತಿ ಯಾರು? ಜ್ಯೋತಿಷಿ ಭವಿಷ್ಯ ನಿಜವಾಗುತ್ತಾ? ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments