ಪಠ್ಯದಲ್ಲಿ ಹೊಸ ವಿಷಯ ಸೇರ್ಪಡೆ : ಬೊಮ್ಮಾಯಿ

Webdunia
ಸೋಮವಾರ, 17 ಜನವರಿ 2022 (08:36 IST)
ಹೊಸ ಆಲೋಚನೆ ಹಾಗೂ ಉದ್ಯಮಶೀಲತೆಗೆ ಉತ್ತೇಜನ ಕೊಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಮುಂಬರುವ ವರ್ಷದಿಂದ ಈ ವಿಷಯಗಳು ಸೇರಿಸಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 
ಐಟಿಐ ಡಿಪ್ಲೋಮಾ ಕಾಲೇಜು ಉನ್ನತೀಕರಣ ಕೂಡ ಮಾಡುವ ಯೋಚನೆ ಇದೆ. ಶಾಲೆ ಕಾಲೇಜುಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆ, ವೈಜ್ಞಾನಿಕ ಚಿಂತನೆ ಅದಲ್ಲದೆ ನವ ಉದ್ಯಮಕ್ಕೆ ಭದ್ರ ಬುನಾದಿ ಹಾಕಬೇಕಾದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕೃಷಿ, ತೋಟಗಾರಿಕೆ, ರೇಷ್ಮೆ ಉದ್ಯಮ ಮುಂತಾದ ಕಡೆ, ಅತಿ ಹೆಚ್ಚು ಉದ್ಯೋಗ ಕೊಡುವ ರಂಗದಲ್ಲಿ ಸ್ಟಾರ್ಟ್ ಅಪ್ಗಳು ಬರಬೇಕು. ಅಲ್ಲಿ ಹೊಸ ಚಿಂತನೆ, ಹೊಸ ಕ್ರಾಂತಿ ಆಗಬೇಕು. ಸಾಮಾಜಿಕ ಜವಾಬ್ದಾರಿ ಇಟ್ಟುಕೊಂಡು ಶಿಕ್ಷಣ, ಆರೋಗ್ಯ ವಿಭಾಗದಲ್ಲಿ ಕೂಡ ಹೆಚ್ಚಿನ ಉತ್ತೇಜನ ಕೊಡಲಾಗುತ್ತದೆ.

ಹೆಣ್ಣು ಮಕ್ಕಳು ಹಾಗೂ ಮಕ್ಕಳ ಸಂಬಂಧಿಸಿದ ಯೋಜನೆಗಳು ಅತಿಹೆಚ್ಚು ತರುವ ಮೂಲಕ ಅದನ್ನು ಬಲಪಡಿಸುವ ಆಶಯ ಇದೆ ಎಂದು ಸಿಎಂ ಬೊಮ್ಮಾಯಿ ಈ ವೇಳೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ