Webdunia - Bharat's app for daily news and videos

Install App

ಶೀಘ್ರವೇ ರಾಜ್ಯಕ್ಕೆ ಹೊಸ ಉದ್ಯೋಗ ನೀತಿ

Webdunia
ಬುಧವಾರ, 6 ಜುಲೈ 2022 (16:16 IST)
ಬೆಂಗಳೂರು : ಉದ್ದೇಶಿತ ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ,

 ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಈ ನೀತಿಯನ್ನು ಮಂಡಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಜನೆ ಹೆಚ್ಚಾಗಿ ಮಾಡುವ ವಸೊತ್ರೕದ್ಯಮ, ಎಫ್ಎಂಸಿಜಿ ಮತ್ತಿತರ ಹೆಚ್ಚಿನ ಮಾನವಸಂಪನ್ಮೂಲ ಬೇಡಿಕೆ ಇರುವ ಉದ್ಯಮಗಳಿಗೆ ಪ್ರೋತ್ಸಾಹ ನೀಡಬೇಕು.

ಇದರೊಂದಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಇನ್ನಷ್ಟುಹೆಚ್ಚಿಸಬೇಕು ಎಂದು ಸೂಚಿಸಿದರು. ರಾಜ್ಯದಲ್ಲಿ ಸೃಜನೆಯಾಗುವ ಉದ್ಯೋಗಾವಕಾಶಗಳು ಹಾಗೂ ಉದ್ಯೋಗ ಪಡೆದವರ ದತ್ತಾಂಶ ಸಂಗ್ರಹಕ್ಕೆ ವ್ಯವಸ್ಥೆ ರೂಪಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments