ಶಬರಿಮಲೆ ತೀರ್ಥಯಾತ್ರೆಯ ಸಮಯದಲ್ಲಿ ಹೊಸ ನಿಯಮ ಜಾರಿ!

Webdunia
ಸೋಮವಾರ, 1 ನವೆಂಬರ್ 2021 (09:53 IST)
ದೇವರನಾಡು ಕೇರಳದಲ್ಲಿ ಮಾಹಾಮಾರಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪನ ವಾರ್ಷಿಕ ತೀರ್ಥಯಾತ್ರೆಯ ಸಮಯದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ಕೊರೊನಾ ಸೋಂಕಿನ ಆರ್ಭಟದಿಂದ ಪ್ರತಿದಿನ ಕೇವಲ 25 ಸಾವಿರ ಭಕ್ತರಿಗೆ ದರ್ಶನ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ. ಈ ನಡುವೆ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಜನರು ಈಗಲೇ ನೊಂದಾವಣಿ ಮಾಡಿಕೊಂಡಿದ್ದಾರೆ ಎಂದು ವರದಿಯು ಹೇಳಿದೆ. ಈ ವರ್ಷ ದಿನಕ್ಕೆ 25 ಸಾವಿರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ನೀಡುವ ಮೂಲಕ ಒಟ್ಟು 15.25 ಲಕ್ಷ ಜನರಿಗೆ ದೇವರ ದರ್ಶನ ಪಡೆಯಲು ಅವಕಾಶ ಮಾಡಿ ಕೊಡಲಾಗಿದೆ ಎಂದು ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್‌ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments