ಇಂದಿನಿಂದ ಹೊಸ ಹಂತದ ಲಸಿಕೆ ಅಭಿಯಾನ

Webdunia
ಸೋಮವಾರ, 3 ಜನವರಿ 2022 (08:06 IST)
ದೇಶದಲ್ಲಿ ಇಂದು ಮತ್ತೊಂದು ಹಂತದ ಕೊವಿಡ್ 19 ಲಸಿಕೆ ಅಭಿಯಾನ ಶುರುವಾಗುತ್ತಿದೆ.

15-18ವರ್ಷದವರಿಗೆ ಇಂದಿನಿಂದ ಕೊವ್ಯಾಕ್ಸಿನ್ ಲಸಿಕೆ ನೀಡಲು ದೇಶಾದ್ಯಂತ ಸಿದ್ಧತೆಗಳು ನಡೆದಿವೆ. ಜ.1ರಿಂದಲೇ ಕೊವಿನ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವ ಅವಕಾಶ ನೀಡಲಾಗಿತ್ತು.

ಹೀಗಾಗಿ ಭಾನುವಾರ ಸಂಜೆ ಹೊತ್ತಿಗೆ ಕೊವಿಡ್ 19 ಲಸಿಕೆಗಾಗಿ ಕೊವಿನ್ ಆ್ಯಪ್ನಲ್ಲಿ 6.35 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಈ ವಯಸ್ಸಿನವರಿಗೆ ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆ ಮಾತ್ರ ನೀಡಲಾಗುತ್ತದೆ.

ಯಾಕೆಂದರೆ 15-18 ವಯಸ್ಸಿನವರಿಗೆ ತುರ್ತು ಬಳಕೆಗೆ ಕೊವ್ಯಾಕ್ಸಿನ್ ಬಿಟ್ಟು ಇನ್ಯಾವುದೇ ಲಸಿಕೆಗೂ ಅನುಮೋದನೆ ಸಿಕ್ಕಿಲ್ಲ. ಇಂದಿನಿಂದ ಶುರುವಾಗುತ್ತಿರುವ ಹೊಸ ಹಂತದ ಲಸಿಕಾ ಅಭಿಯಾನಕ್ಕಾಗಿ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ, ಅಲ್ಲಿನ ಜನಸಂಖ್ಯೆ ಆಧಾರದ ಮೇಲೆ ಹೆಚ್ಚುವರಿಯಾಗಿ ಕೊವ್ಯಾಕ್ಸಿನ್ ಲಸಿಕೆ ಕಳಿಸಿಕೊಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. 

15-18 ವರ್ಷದವರಿಗಿನ ಎಲ್ಲರೂ ಕೊವಿಡ್ 19 ಲಸಿಕೆಯನ್ನು ಈ ಹಂತದಲ್ಲಿ ಪಡೆಯಬಹುದು. 15 ವರ್ಷವಾಗಿದೆಯಾ ಎಂಬ ಬಗ್ಗೆ ಯಾವುದೇ ಗೊಂದಲ ಬೇಡ. 2007ನೇ ಇಸ್ವಿಯಲ್ಲಿ ಜನಿಸಿದ ಎಲ್ಲರೂ ಕೊರೊನಾ ಲಸಿಕೆಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments