Webdunia - Bharat's app for daily news and videos

Install App

ರಾಜ್ಯ ರಾಜಕಾರಣಕ್ಕೆ ಹೊಸ ಟ್ವಿಸ್ಟ್?!

Webdunia
ಬುಧವಾರ, 16 ಮೇ 2018 (09:53 IST)
ಬೆಂಗಳೂರು: ಪಿಕ್ಷರ್ ಅಬೀ ಬಾಕೀ ಹೈ! ಈ ಮಾತು ಸದ್ಯದ ರಾಜ್ಯ ರಾಜಕಾರಣಕ್ಕೆ ಅನ್ವಯಿಸುತ್ತದೆ. ಜೆಡಿಎಸ್ ಜತೆ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಪಕ್ಕಾ ಆಗುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಎಚ್ ಡಿಕೆ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ.

ನಿನ್ನೆಯಷ್ಟೇ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ರಚಿಸುವುದಾಗಿ ಹೇಳಿಕೆ ಕೊಟ್ಟಿದ್ದರು. ಇಂದು ಬೆಳ್ಳಂ ಬೆಳಿಗ್ಗೆಯೇ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಎಚ್ ಡಿಕೆ ತಂಗಿದ್ದ ಹೋಟೆಲ್ ಗೆ ಭೇಟಿ ನೀಡಿದ್ದಾರೆ.

ಎಚ್‍ ಡಿಕೆ ಭೇಠಿಯಾಗಿ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ ಪ್ರಕಾಶ್ ಜಾವೇಡ್ಕರ್ ಬಳಿಕ ಹಿಂತಿರುಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಕೋರಿರಬಹುದು ಎನ್ನಲಾಗಿದೆ. ಆದರೆ ಮಾತುಕತೆ ಬಳಿಕ ಹೋಟೆಲ್ ನಿಂದ ಹೊರಬಂದ ಪ್ರಕಾಶ್ ಜಾವೇಡ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಹೊರ ನಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಮುಂದಿನ ಸುದ್ದಿ
Show comments