Webdunia - Bharat's app for daily news and videos

Install App

ಹೆಚ್ಚುತ್ತಿರುವ ನಿಫಾ ವೈರಸ್ : ಶಾಲಾ ಕಾಲೇಜುಗಳಿಗೆ ರಜೆ

Webdunia
ಶನಿವಾರ, 16 ಸೆಪ್ಟಂಬರ್ 2023 (10:58 IST)
ಕೋಯಿಕ್ಕೋಡ್ : ಕೇರಳದಲ್ಲಿ ನಿಫಾ ವೈರಸ್  ಹೆಚ್ಚಾಗುತ್ತಿದೆ. ಶುಕ್ರವಾರ ಕೋಯಿಕ್ಕೋಡ್ನಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ ವಿಸ್ತರಿಸಲಾಗಿದೆ.
 
ಎಲ್ಲಾ ಶಾಲೆಗಳಿಗೆ ಸೆ.14 ಮತ್ತು 15 ರಂದು ರಜೆ ನೀಡುವಂತೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅಲ್ಲದೆ, ಈ ಆದೇಶ ಅಂಗನವಾಡಿಗಳು, ಮದರಸಾಗಳು, ಬೋಧನಾ ಕೇಂದ್ರಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಲಾಗಿತ್ತು. ಬಳಿಕ ಒಂದು ದಿನ ರಜೆಯನ್ನು ವಿಸ್ತರಿಸಲಾಗಿತ್ತು. ಇದೀಗ ಮುಂಜಾಗ್ರತಾ ಕ್ರಮವಾಗಿ ಸೆ.24 ರವರೆಗೆ ರಜೆ ವಿಸ್ತರಿಸಲಾಗಿದೆ.

ಶಾಲೆಗಳನ್ನು ಮುಚ್ಚುವುದು ಎಲ್ಲಾ ಅಂಗನವಾಡಿಗಳು, ಮದರಸಾಗಳು, ಬೋಧನಾ ಕೇಂದ್ರಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ಅನ್ವಯಿಸುತ್ತದೆ. ಸೆಪ್ಟೆಂಬರ್ 14 ಮತ್ತು 15 ರಂದು ಈ ಹಿಂದೆ ಘೋಷಿಸಲಾದ ಎರಡು ದಿನಗಳ ರಜೆಯ ಮುಂದುವರಿಕೆಯಲ್ಲಿ ಈ ನಿರ್ಧಾರವು ಪರಿಗಣನೆಗೆ ಬಂದಿದೆ.

ಕೋಯಿಕ್ಕೋಡ್ನಲ್ಲಿ ಮೊದಲ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆ ವೈರಸ್ನ ಮೂಲವನ್ನು ಪತ್ತೆ ಹಚ್ಚಲು ಕೇಂದ್ರದ ತಜ್ಞರ ತಂಡವು ಶುಕ್ರವಾರ ಮಾರುತೋಣಕರ ಪಂಚಾಯತ್ ವ್ಯಾಪ್ತಿಯಲ್ಲಿರುವ ರೋಗಿಯ ಮನೆ ಭೇಟಿ ನೀಡಿದರು. ಇದೇ ವೇಳೆ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಅವರ ಕೃಷಿ ಭೂಮಿಯನ್ನು ಪರಿಶೀಲಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments