Daily Horoscope

ನಿಫಾ ವೈರಸ್ ಭೀತಿ : ರಾಜ್ಯದ ಗಡಿಯಲ್ಲಿ ಹೈ ಅಲರ್ಟ್

Webdunia
ಭಾನುವಾರ, 17 ಸೆಪ್ಟಂಬರ್ 2023 (09:18 IST)
ಚಾಮರಾಜನಗರ : ಕೇರಳದಲ್ಲಿ ನಿಫಾ ವೈರಸ್ಗೆ ಇಬ್ಬರು ಮೃತಪಟ್ಟ ನಂತರ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ರಾಜ್ಯದ ಕೇರಳ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸೂಚಿಸಿದೆ.
 
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ.

ಗೂಡ್ಸ್ ವಾಹನಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ತಪಾಸಣೆ ಬಳಿಕವೇ ವಾಹನಗಳನ್ನ ರಾಜ್ಯ ಪ್ರವೇಶಕ್ಕೆ ಬಿಡಲಾಗುತ್ತಿದೆ. ಜೊತೆಗೆ ರೋಗ ಲಕ್ಷಣ ಉಳ್ಳವರ ಟ್ರಾವೆಲ್ ಹಿಸ್ಟರಿಯನ್ನೂ ಕಲೆಹಾಕಲಾಗುತ್ತಿದೆ.

ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments