ನೈಟ್ ಕರ್ಫ್ಯೂ ವಿಸ್ತರಣೆ

Webdunia
ಭಾನುವಾರ, 2 ಜನವರಿ 2022 (14:16 IST)
ಬೆಳಗಾವಿ : ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ನಾಳೆ, ನಾಡಿದ್ದು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಾರದಲ್ಲಿ ಇಡೀ ದೇಶದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿದೆ. ಅದೇ ರೀತಿ ಓಮಿಕ್ರಾನ್ ಕೇಸ್ ಕೂಡ ಹೆಚ್ಚಳವಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದ ಬೆಳಗಾವಿ ಸೇರಿ ಅಕ್ಕಪಕ್ಕದ ಚೆಕ್ ಪೋಸ್ಟ್ಗಳನ್ನು ಬೀಗಿ ಮಾಡಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಸುಮಾರು 11 ಚೆಕ್ ಪೋಸ್ಟ್ ಮಾಡಲಾಗಿದೆ.

ಕೊರೊನಾಕ್ಕೆ ನಿರ್ಬಂಧ ಅಷ್ಟೇ ಅಲ್ಲದೇ ತಯಾರಿಯನ್ನು ಸಹ ಮಾಡಿದ್ದಾರೆ. ಆಕ್ಸಿಜನ್ ಕೊರತೆ ನಿಗಿಸಲು ಕ್ರಮ ವಹಿಸಲಾಗಿದೆ. ಐಸಿಯು, ಬೆಡ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಇಡೀ ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಐಸಿಯು ಬೆಡ್ಗಳನ್ನು ಮಾಡಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂಧ ರಾಜ್ಯದ ಸಂಸದರು ನ್ಯಾಯ ಸಿಗಲಿ: ಡಿಕೆ ಶಿವಕುಮಾರ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂದಿನ ಸುದ್ದಿ
Show comments