ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ!

Webdunia
ಮಂಗಳವಾರ, 11 ಜನವರಿ 2022 (16:34 IST)
ಬೆಂಗಳೂರು : ರಾಜ್ಯದಲ್ಲಿ ಹತ್ತು ಹಲವು ಕಾರಣಗಳಿಂದ ಕೋವಿಡ್ ಸ್ಫೋಟ ಮುಂದುವರಿದಿದೆ.
 
ಜನವರಿ 31ರವರೆಗೂ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, 50:50 ರೂಲ್ಸ್ ಈಗಿರುವಂತೆಯೇ ಮುಂದುವರಿಯಲಿವೆ. ಆದರೆ ಜನವರಿ 14ರಂದು ಪ್ರಧಾನಿ ಮೋದಿ ಜೊತೆ ಮೀಟಿಂಗ್ ನಿಗದಿ ಆಗಿರುವ ಕಾರಣ ಇನ್ನಷ್ಟು ಟಫ್ ರೂಲ್ಸ್ ಜಾರಿ ಸಂಬಂಧ ಬೇರೆ ನಿರ್ಣಯಗಳನ್ನು ಬೊಮ್ಮಾಯಿ ಸಭೆ ತೆಗೆದುಕೊಂಡಿಲ್ಲ.

ಪ್ರಧಾನಿ ಸಭೆ ಬಳಿಕ ಇನ್ನಷ್ಟು ಟಫ್ ರೂಲ್ಸ್ ಜಾರಿ ಮಾಡುವ ಸುಳಿವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದಾರೆ. ಸದ್ಯಕ್ಕೆ ಬೂಸ್ಟರ್ ಡೋಸ್ ಹೆಚ್ಚಳ ಮಾಡುವಂತೆ.. ಮಕ್ಕಳ ಚಿಕಿತ್ಸೆಗೆ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ. 

ಬೆಂಗಳೂರಿನ ಅತೀ ಹೆಚ್ಚು ಜನಸಂದಣಿಯ ಪ್ರಮುಖ ಮಾರುಕಟ್ಟೆಗಳನ್ನು ಬೇರೆ ಕಡೆ ಸ್ಥಳಾಂತರ ಮಾಡುವ, ಕೇಂದ್ರೀಕರಣ ಮಾಡುವ ಕಾರ್ಯ ಮಾಡುತ್ತೇವೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments