ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ!

Webdunia
ಮಂಗಳವಾರ, 11 ಜನವರಿ 2022 (16:34 IST)
ಬೆಂಗಳೂರು : ರಾಜ್ಯದಲ್ಲಿ ಹತ್ತು ಹಲವು ಕಾರಣಗಳಿಂದ ಕೋವಿಡ್ ಸ್ಫೋಟ ಮುಂದುವರಿದಿದೆ.
 
ಜನವರಿ 31ರವರೆಗೂ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, 50:50 ರೂಲ್ಸ್ ಈಗಿರುವಂತೆಯೇ ಮುಂದುವರಿಯಲಿವೆ. ಆದರೆ ಜನವರಿ 14ರಂದು ಪ್ರಧಾನಿ ಮೋದಿ ಜೊತೆ ಮೀಟಿಂಗ್ ನಿಗದಿ ಆಗಿರುವ ಕಾರಣ ಇನ್ನಷ್ಟು ಟಫ್ ರೂಲ್ಸ್ ಜಾರಿ ಸಂಬಂಧ ಬೇರೆ ನಿರ್ಣಯಗಳನ್ನು ಬೊಮ್ಮಾಯಿ ಸಭೆ ತೆಗೆದುಕೊಂಡಿಲ್ಲ.

ಪ್ರಧಾನಿ ಸಭೆ ಬಳಿಕ ಇನ್ನಷ್ಟು ಟಫ್ ರೂಲ್ಸ್ ಜಾರಿ ಮಾಡುವ ಸುಳಿವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದಾರೆ. ಸದ್ಯಕ್ಕೆ ಬೂಸ್ಟರ್ ಡೋಸ್ ಹೆಚ್ಚಳ ಮಾಡುವಂತೆ.. ಮಕ್ಕಳ ಚಿಕಿತ್ಸೆಗೆ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ. 

ಬೆಂಗಳೂರಿನ ಅತೀ ಹೆಚ್ಚು ಜನಸಂದಣಿಯ ಪ್ರಮುಖ ಮಾರುಕಟ್ಟೆಗಳನ್ನು ಬೇರೆ ಕಡೆ ಸ್ಥಳಾಂತರ ಮಾಡುವ, ಕೇಂದ್ರೀಕರಣ ಮಾಡುವ ಕಾರ್ಯ ಮಾಡುತ್ತೇವೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments