ನೌಕರರ ಮಕ್ಕಳಿಗಾಗಿ ಬಿಬಿಎಂಪಿಯಿಂದ ರಾತ್ರಿ ಸ್ಕೂಲ್

Webdunia
ಸೋಮವಾರ, 13 ಜೂನ್ 2022 (09:07 IST)
ಬೆಂಗಳೂರು : ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ.

ಪಾಲಿಕೆಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ.

ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ.

ಈ ಹಿಂದೆ ಬಳ್ಳಾರಿ ಡಿಸಿಯಾಗಿ ಕಾರ್ಯ ನಿರ್ವಹಿಸಿದ ಮನೋಹರ್ ಅವರು ಬಳ್ಳಾರಿಯಲ್ಲಿ ರಾತ್ರಿ ಶಾಲೆ ಯೋಜನೆ ಜಾರಿಗೆ ತಂದು ಯಶಸ್ಸು ಕಂಡಿದ್ರು. ಪ್ರಸ್ತುತ ಬೆಂಗಳೂರಿನಲ್ಲೂ ಇದೇ ರೀತಿ ಯೋಜನೆ ರೂಪಿಸುತ್ತಿದ್ದಾರೆ.

ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ ಸಾಧಕ ಭಾದಕಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಡಲಿದ್ದಾರೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿ ನೆಪ, ಫ್ರೀ ಕರೆಂಟ್ ಕಟ್ ಮಾಡಲು ಸರ್ಕಾರದಿಂದ ಪ್ಲ್ಯಾನ್: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆ ಬಗ್ಗೆ ಪ್ರಶ್ನೆ ಕೇಳಿದ್ರೆ ಪತ್ರಕರ್ತರನ್ನೇ ಬಿಜೆಪಿಗೆ ಸೇರ್ಕೊಳ್ಳಿ ಎಂದ ಪ್ರದೀಪ್ ಈಶ್ವರ್ ವಿರುದ್ಧ ಭಾರೀ ಆಕ್ರೋಶ

ಎಸ್ ಎಲ್ ಭೈರಪ್ಪನವರಿಗೆ ನಾಳೆ ಅಂತಿಮ ವಿದಾಯ

Karnataka Weather: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments