Webdunia - Bharat's app for daily news and videos

Install App

ನೌಕರರ ಮಕ್ಕಳಿಗಾಗಿ ಬಿಬಿಎಂಪಿಯಿಂದ ರಾತ್ರಿ ಸ್ಕೂಲ್

Webdunia
ಸೋಮವಾರ, 13 ಜೂನ್ 2022 (09:07 IST)
ಬೆಂಗಳೂರು : ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ.

ಪಾಲಿಕೆಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ.

ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ.

ಈ ಹಿಂದೆ ಬಳ್ಳಾರಿ ಡಿಸಿಯಾಗಿ ಕಾರ್ಯ ನಿರ್ವಹಿಸಿದ ಮನೋಹರ್ ಅವರು ಬಳ್ಳಾರಿಯಲ್ಲಿ ರಾತ್ರಿ ಶಾಲೆ ಯೋಜನೆ ಜಾರಿಗೆ ತಂದು ಯಶಸ್ಸು ಕಂಡಿದ್ರು. ಪ್ರಸ್ತುತ ಬೆಂಗಳೂರಿನಲ್ಲೂ ಇದೇ ರೀತಿ ಯೋಜನೆ ರೂಪಿಸುತ್ತಿದ್ದಾರೆ.

ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ ಸಾಧಕ ಭಾದಕಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಡಲಿದ್ದಾರೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments