ಎಚ್.ಸಿ ಬಾಲಕೃಷ್ಣರವರ ಹೇಳಿಕೆಗೆ ತಿರುಗೇಟು ನೀಡಿದ ನಿಖಿಲ್ ಕುಮಾರಸ್ವಾಮಿ

Webdunia
ಭಾನುವಾರ, 29 ಏಪ್ರಿಲ್ 2018 (06:54 IST)
ರಾಮನಗರ : ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ ಬಾಲಕೃಷ್ಣ ಅವರು ಜೆಡಿಎಸ್ ಸ್ಟಾರ್ ಕ್ಯಾಂಪೇನರ್ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಇದೀಗ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.


ಶುಕ್ರವಾರ ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿದ್ದ ಎಚ್.ಸಿ ಬಾಲಕೃಷ್ಣ ಅವರು,’ ಸಿನಿಮಾ ನಟರು ಬಂದು ನಾವು ಬೆನ್ನಿಗೆ ಚೂರಿ ಹಾಕ್ತಾರೆ ಅಂತಾ ಹೇಳ್ತಾರೆ. ಅವರು ಬಂದು ಕೇವಲ ಪ್ರಚಾರ ಮಾಡಿಕೊಂಡು ಮತ ಕೇಳಿಕೊಂಡು ಹೋಗಬೇಕು. ಅದನ್ನ ಬಿಟ್ಟು ಅವರೇನಾದರೂ ಮಾತನಾಡಿದರೆ, ನಮ್ಮ ಬಳಿ ಬೇಜಾನ್ ಕ್ಯಾಸೆಟ್‍ಗಳಿವೆ ನಾನು ಹೊರಗೆ ತೆಗೆಯುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾಸ್ವಾಮಿ ಅವರು,’ ಯಾವ ಕ್ಯಾಸೆಟ್‍ಗಳಿವೆ ತಾಕತ್ ಇದ್ದರೆ ಬಿಡುಗಡೆ ಮಾಡಲಿ ನಾನೇನ್ ಮಾಡಿದ್ದೀನಿ. ಅವರ ಯೋಗ್ಯತೆ ಏನು ಎಂದು ಆರೂವರೆ ಕೋಟಿ ಜನತೆ ಕಂಡಿದ್ದಾರೆ. ಯಾವ ರೀತಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಈ ಚುನಾವಣೆ ಮುಗಿದ ಮೇಲೆ ಬಾಲಕೃಷ್ಣ ಅವರು ರಾಜಕೀಯದಿಂದ ನಿವೃತ್ತಿ ಹೊಂದಬೇಕಾಗುತ್ತದೆ. ಅದೇಗೆ ರಾಜಕೀಯ ಮಾಡುತ್ತಾರೆ ಎಂದು ನೋಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಅಸೆಂಬ್ಲಿಯಲ್ಲಿ ಭಾರೀ ಭದ್ರತಾ ಲೋಪ, ಗೇಟ್ ಮುರಿದು ಒಳನುಗ್ಗಿದ ಕಾರು, ಕೆಲಕಾಲ ಆತಂಕ

ಈ ಅವಧಿಯನ್ನು ಸಿದ್ದರಾಮಯ್ಯನವರೇ ಸಿಎಂ ಆಗಿ ಪೂರೈಸುತ್ತಾರೆ: ಜಿ ಪರಮೇಶ್ವರ್‌

ಜಿಮ್ ಟ್ರೈನರ್‌ ಸಮೀರ್‌ ಅತ್ಯಾಚಾರ ಕೇಸ್‌: ಮಹತ್ವದ ಬೆಳವಣಿಗೆ

ಯುಎಸ್‌ ಇಸ್ರೇಲ್ ದಾಳಿಗೆ ಇರಾನ್‌ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ದಾವಣೆಗೆರೆಯಲ್ಲಿ ಕಾಂಗ್ರೆಸ್ ಸೋಲಲು ಇದೊಂದು ಕಾರಣ ಸಾಕು ಎಂದ ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments