ರೇಪ್ ಕೇಸ್ ರೀಓಪನ್..!

Webdunia
ಬುಧವಾರ, 8 ಜೂನ್ 2022 (14:24 IST)
ಬೆಂಗಳೂರು :  ಕೈಲಾಸ ಸೃಷ್ಟಿಸಿ ತನ್ನದೇ ಆದ ಲೋಕದಲ್ಲಿದ್ದ ನಿತ್ಯಾನಂದನಿಗೆ ಬಿಗ್ ಶಾಕಿಂಗ್ ಸುದ್ದಿಯೊಂದು ಬಂದಿದೆ.
 
ಹೌದು, ನಿತ್ಯಾನಂದ ಸ್ವಾಮಿ ಮೇಲಿನ ಅತ್ಯಾಚಾರ ಅರೋಪದ ಕೇಸ್ ರಿಓಪನ್ ಆಗಿದೆ. ನಿತ್ಯಾನಂದ ಸ್ವಾಮಿ ವಿರುದ್ಧ ಮತ್ತೆ ನಾನ್ ಬೇಲಬಲ್ ವಾರೆಂಟ್ ಜಾರಿಯಾಗಿದೆ.

ರಾಮನಗರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ NBW ಜಾರಿಯಾಗಿದೆ. ಜೂ.18 ರೊಳಗೆ ನಿತ್ಯಾನಂದನನ್ನು ಕೋರ್ಟ್ಗೆ ಹಾಜರು ಪಡಿಸುವಂತೆ ಕೋರ್ಟ್ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಎಲ್ಲರ ಮುಂದೆ ಹುಡುಗಿ ಕಾಲ ಬುಡದಲ್ಲಿ ಪುಶ್ ಅಪ್ ಮಾಡಿ ಪ್ರಪೋಸ್ ಮಾಡಿದ ಆರ್ಮಿ ಆಫೀಸರ್

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಮುಂದಿನ ಸುದ್ದಿ
Show comments