Webdunia - Bharat's app for daily news and videos

Install App

ಕೇಂದ್ರದ ವಿರುದ್ಧ ಮಾತಾಡಿಯೇ ಇಲ್ಲ ಎಂದ ಸಚಿವ ನಿತಿನ್ ಗಡ್ಕರಿ

Webdunia
ಗುರುವಾರ, 11 ಅಕ್ಟೋಬರ್ 2018 (07:14 IST)
ನವದೆಹಲಿ: ತಮ್ಮದೇ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ವಿಡಿಯೋ ಸಮೇತ ಕಾಂಗ್ರೆಸ್ ಲೇವಡಿ ಮಾಡಿರುವುದರ ಬಗ್ಗೆ ಕೊನೆಗೂ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದಾರೆ.

ನಾನಾ ಪಾಟೇಕರ್ ಜತೆಗಿನ ಸಂದರ್ಶನವೊಂದರಲ್ಲಿ ನಿತಿನ್ ಗಡ್ಕರಿ ಮೋದಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ಹೇಳುವ ವಿಡಿಯೋವನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು.

ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ನಿತಿನ್ ಗಡ್ಕರಿ ಹಾಗೂ ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿತ್ತು. ಇದರ ಬಗ್ಗೆ ಇದೀಗ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದು, ‘ನಾನು ಇಂತಹ ಹೇಳಿಕೆ ನೀಡಿಯೇ ಇಲ್ಲ. ಇದು ಫೇಕ್. ಈ ಕಾರ್ಯಕ್ರಮ ಮರಾಠಿಯಲ್ಲಿ ಪ್ರಸಾರವಾಗಿತ್ತು. ಆದರೆ ಅಲ್ಲಿ ನಾನು ಮೋದಿ ಜಿ ಬಗ್ಗೆಯಾಗಲಿ, 15 ಲಕ್ಷ ಜನರ ಖಾತೆಗೆ ಹಾಕುವ ವಿಚಾರಗಳ ಬಗ್ಗೆಯಾಗಲೀ ಏನನ್ನೂ ಹೇಳಿಲ್ಲ. ರಾಹುಲ್ ಗಾಂಧಿಗೆ ಯಾವಾಗಿನಿಂದ ಮರಾಠಿ ಅರ್ಥ ಮಾಡಿಕೊಳ್ಳಲು ಪ್ರಾರಂಭಿಸಿದರುಎಂದು ನನಗೆ ಅರ್ಥವಾಗುತ್ತಿಲ್ಲ’ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments