ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ : ನಾಗೇಶ್

Webdunia
ಗುರುವಾರ, 10 ಫೆಬ್ರವರಿ 2022 (11:50 IST)
ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿದ್ದು, ಉಡುಪಿಯಲ್ಲಿ ಆದ ಘಟನೆ ಇಡೀ ರಾಜ್ಯಕ್ಕೆ ಹರಡುವ ಕೆಲಸ ಆಗುತ್ತಿದೆ.

 ಹೀಗಾಗಿ ಈ ಬಗ್ಗೆ ಗೃಹ, ಶಿಕ್ಷಣ ಇಲಾಖೆ ಸೇರಿ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ ನಾಳೆ, ನಾಡಿದ್ದು, ಸಿಎಂ ಜೊತೆ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶೀಘ್ರವೇ ತೀರ್ಪು ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments