ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ : ನಾಗೇಶ್

Webdunia
ಗುರುವಾರ, 10 ಫೆಬ್ರವರಿ 2022 (11:50 IST)
ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿದ್ದು, ಉಡುಪಿಯಲ್ಲಿ ಆದ ಘಟನೆ ಇಡೀ ರಾಜ್ಯಕ್ಕೆ ಹರಡುವ ಕೆಲಸ ಆಗುತ್ತಿದೆ.

 ಹೀಗಾಗಿ ಈ ಬಗ್ಗೆ ಗೃಹ, ಶಿಕ್ಷಣ ಇಲಾಖೆ ಸೇರಿ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ ನಾಳೆ, ನಾಡಿದ್ದು, ಸಿಎಂ ಜೊತೆ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶೀಘ್ರವೇ ತೀರ್ಪು ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments