Webdunia - Bharat's app for daily news and videos

Install App

ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

Webdunia
ಬುಧವಾರ, 2 ಫೆಬ್ರವರಿ 2022 (14:58 IST)
ನವದೆಹಲಿ : ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು.

ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ ಈ ಬಾರಿಯೂ ಯಾವುದೇ ತೆರಿಗೆ ಹಾಕಿಲ್ಲ ಎಂದು ತಿಳಿಸಿದರು.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments