Webdunia - Bharat's app for daily news and videos

Install App

ಕರಾವಳಿಯ ಮಕ್ಕಳಿಗೆ ಸ್ವಾತಂತ್ರ್ಯ ದಿನವೇ ಇಲ್ಲ!

Webdunia
ಮಂಗಳವಾರ, 14 ಆಗಸ್ಟ್ 2018 (15:28 IST)
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಇಡೀ ದೇಶ ಮುಳುಗಿದ್ದರೆ, ಕರಾವಳಿಯ ಶಾಲೆಯ ಮಕ್ಕಳಿಗೆ ಮಾತ್ರ ಈ ಭಾಗ್ಯವಿಲ್ಲ.

ಮಳೆಯಿಂದಾಗಿ ಕಳೆದ ಶುಕ್ರವಾರದಿಂದ ಶಾಲೆಗೆ ನಿರಂತರ ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಿಂದಾಗಿ ಮನೆಯಿಂದ ಹೊರಗೆ ಬರುವ ಪರಿಸ್ಥಿತಿಯಲ್ಲಿಲ್ಲ. ಹೀಗಿರುವಾಗ ಸ್ವಾತಂತ್ರ್ಯೋತ್ಸವ ಎಲ್ಲಿಂದ ಬಂತು?

ಹೆಚ್ಚಿನ ಶಾಲೆಗಳು ಔಪಚಾರಿಕವಾಗಿ ಧ್ವಜಾರೋಹಣ ಮಾಡಿ ಉಳಿದ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ತೀರ್ಮಾನಿಸಿವೆ. ಇದರಿಂದಾಗಿ ಪ್ರತೀ ವರ್ಷದಂತೇ ಸಂಭ್ರಮದಿಂದ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಈ ಬಾರಿ ಕರಾವಳಿಯ ಮಕ್ಕಳಿಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments