ಅಧಿಕಾರ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಬೇಡವಾದ್ರು!

Webdunia
ಶುಕ್ರವಾರ, 8 ಜೂನ್ 2018 (09:24 IST)
ಬೆಂಗಳೂರು: ಅಧಿಕಾರವಿದ್ದರೇನೇ ಮನುಷ್ಯನಿಗೆ ಬೆಲೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ಸ್ಪಷ್ಟವಾಗಿದೆ. ಬಾದಾಮಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯಗೆ ಸ್ವಾಗತ ಕೋರಲು ಯಾವೊಬ್ಬ ನಾಯಕರೂ ಇರಲಿಲ್ಲ.

ಚುನಾವಣೆ ಫಲಿತಾಂಶದ ಬಳಿಕ ತಮ್ಮನ್ನು ಗೆಲ್ಲಿಸಿದ ಬಾದಾಮಿ ಜನತೆಗೆ ಕೃತಜ್ಞತೆ ವ್ಯಕ್ತಪಡಿಸಲು ಸಿದ್ದರಾಮಯ್ಯ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಆದರೆ ಸಿಎಂ ಆಗಿದ್ದಾಗ ತಮ್ಮ ಹಿಂದೆ ಮುಂದೆ ಸುತ್ತುತ್ತಿದ್ದ ಸ್ಥಳೀಯ ನಾಯಕರು ಈಗ ಮಾಜಿ ಆದ ಮೇಲೆ ಒಬ್ಬರೂ ಪತ್ತೆಯಿರಲಿಲ್ಲ!

ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮಾತ್ರ ಅನೌಪಚಾರಿಕವಾಗಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಅವರನ್ನು ಬಿಟ್ಟರೆ ವಾಯವ್ಯ ಸಾರಿಗೆ ಸಂಸ್ಥೆ ಮಾಜಿ ಮುಖ್ಯಸ್ಥ ಸದಾನಂದ ಡಂಗನವರ ಹೊರಗಡೆ ನಿಂತು ಹೋಗುವಾಗ ಶುಭ ಕೋರಿ ಕಳುಹಿಸಿಕೊಟ್ಟರು. ಅಂತೂ ಅಧಿಕಾರವಿಲ್ಲದ ಮೇಲೆ ಯಾರಿಗೂ ಬೇಡವಾದರು ಸಿದ್ದರಾಮಯ್ಯ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments