Webdunia - Bharat's app for daily news and videos

Install App

ಅಧಿಕಾರ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಬೇಡವಾದ್ರು!

Webdunia
ಶುಕ್ರವಾರ, 8 ಜೂನ್ 2018 (09:24 IST)
ಬೆಂಗಳೂರು: ಅಧಿಕಾರವಿದ್ದರೇನೇ ಮನುಷ್ಯನಿಗೆ ಬೆಲೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ಸ್ಪಷ್ಟವಾಗಿದೆ. ಬಾದಾಮಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯಗೆ ಸ್ವಾಗತ ಕೋರಲು ಯಾವೊಬ್ಬ ನಾಯಕರೂ ಇರಲಿಲ್ಲ.

ಚುನಾವಣೆ ಫಲಿತಾಂಶದ ಬಳಿಕ ತಮ್ಮನ್ನು ಗೆಲ್ಲಿಸಿದ ಬಾದಾಮಿ ಜನತೆಗೆ ಕೃತಜ್ಞತೆ ವ್ಯಕ್ತಪಡಿಸಲು ಸಿದ್ದರಾಮಯ್ಯ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಆದರೆ ಸಿಎಂ ಆಗಿದ್ದಾಗ ತಮ್ಮ ಹಿಂದೆ ಮುಂದೆ ಸುತ್ತುತ್ತಿದ್ದ ಸ್ಥಳೀಯ ನಾಯಕರು ಈಗ ಮಾಜಿ ಆದ ಮೇಲೆ ಒಬ್ಬರೂ ಪತ್ತೆಯಿರಲಿಲ್ಲ!

ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮಾತ್ರ ಅನೌಪಚಾರಿಕವಾಗಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಅವರನ್ನು ಬಿಟ್ಟರೆ ವಾಯವ್ಯ ಸಾರಿಗೆ ಸಂಸ್ಥೆ ಮಾಜಿ ಮುಖ್ಯಸ್ಥ ಸದಾನಂದ ಡಂಗನವರ ಹೊರಗಡೆ ನಿಂತು ಹೋಗುವಾಗ ಶುಭ ಕೋರಿ ಕಳುಹಿಸಿಕೊಟ್ಟರು. ಅಂತೂ ಅಧಿಕಾರವಿಲ್ಲದ ಮೇಲೆ ಯಾರಿಗೂ ಬೇಡವಾದರು ಸಿದ್ದರಾಮಯ್ಯ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments