ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲ!

Webdunia
ಶುಕ್ರವಾರ, 14 ಜನವರಿ 2022 (13:40 IST)
ಬೆಂಗಳೂರು : ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗಲ್ಲ. ರಾಜ್ಯದಲ್ಲಿ ಲಾಕ್ಡೌನ್ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ಡೌನ್ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.

ಹೀಗಾಗಿ ಲಾಕ್ಡೌನ್ನಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಬಹಿರಂಗ ಸಮಾವೇಶ, ಗುಂಪು ಸೇರುವುದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments