Webdunia - Bharat's app for daily news and videos

Install App

ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲ!

Webdunia
ಶುಕ್ರವಾರ, 14 ಜನವರಿ 2022 (13:40 IST)
ಬೆಂಗಳೂರು : ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗಲ್ಲ. ರಾಜ್ಯದಲ್ಲಿ ಲಾಕ್ಡೌನ್ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ಡೌನ್ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.

ಹೀಗಾಗಿ ಲಾಕ್ಡೌನ್ನಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಬಹಿರಂಗ ಸಮಾವೇಶ, ಗುಂಪು ಸೇರುವುದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments