Webdunia - Bharat's app for daily news and videos

Install App

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಆಗಿಲ್ಲ: ನಾಗೇಶ್

Webdunia
ಬುಧವಾರ, 24 ಆಗಸ್ಟ್ 2022 (09:49 IST)
ಬೆಂಗಳೂರು : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಆಗಿದೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅತ್ಯಂತ ಪಾರದರ್ಶಕವಾಗಿ, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆದಿದೆ. ಆದರೆ ಉತ್ತರಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿರುವ 63 ಅಭ್ಯರ್ಥಿಗಳ ಫಲಿತಾಂಶವನ್ನು ಶಿಕ್ಷಣ ಇಲಾಖೆಯೇ ತಡೆ ಹಿಡಿದು, ನೊಟೀಸ್ ನೀಡಿದೆ. ಇದನ್ನು ಅಕ್ರಮ ಎನ್ನಲಾಗದು ಎಂದು ಸಚಿವರು ಪ್ರಕಟಣೆ ಹೊರಡಿಸಿದ್ದಾರೆ. 

ಪರೀಕ್ಷೆಯಲ್ಲಿ ತಪ್ಪು ಮಾಡಿರುವ ಅಭ್ಯರ್ಥಿಗಳ ಮಾಹಿತಿಯನ್ನ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಇಲಾಖಾ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ವಿವರ ಮತ್ತು ಅವರು ಮಾಡಿರೋ ತಪ್ಪುಗಳ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ.

63 ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಅನರ್ಹ ಮಾಡಲಾಗಿದೆ. ಈಗಾಗಲೇ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಶಿಕ್ಷಣ ಇಲಾಖೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments