ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ : ಸುಪ್ರೀಂ

Webdunia
ಸೋಮವಾರ, 2 ಮೇ 2022 (12:59 IST)
ನವದೆಹಲಿ : ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದುಕೊಳ್ಳುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
 
ಲಸಿಕೆ ಆದೇಶಗಳ ಮೂಲಕ ವ್ಯಕ್ತಿಗಳ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಪ್ರಮಾಣೀಕರಣವೆಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ.

ಲಸಿಕೆಗಳ ಪ್ರತಿಕೂಲ ಪರಿಣಾಮಗಳ ಕುರಿತು ಜನರು ಮತ್ತು ವೈದ್ಯರಿಂದ ವರದಿಗಳನ್ನು ಸಂಗ್ರಹಿಸಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ದೇಶದಲ್ಲಿ ಕೋವಿಡ್-19 ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಮತ್ತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಗಳು ಮುಂದಾಗಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments