Daily Horoscope

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Webdunia
ಗುರುವಾರ, 13 ಏಪ್ರಿಲ್ 2023 (08:54 IST)
ಬೆಂಗಳೂರು : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ.
 
ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments