ರಾಜ್ಯದಲ್ಲಿ ಒಮಿಕ್ರಾನ್ ಆತಂಕ! ತಜ್ಞರು ಹೇಳಿದ್ದೇನು?

Webdunia
ಸೋಮವಾರ, 29 ನವೆಂಬರ್ 2021 (07:33 IST)
ಬೆಂಗಳೂರು : ಇಡೀ ಜಗತ್ತನ್ನೇ ಕಾಡಿದ, ಕಂಗೆಡಿಸಿದ, ಜನ ಜೀವನವನ್ನೇ ಬುಡಮೇಲಾಗಿಸಿದ ಕೊರೊನಾ ವೈರಸ್ ಅಟ್ಟಹಾಸದ ನೆನಪು ಇನ್ನೂ ಹಸಿ ಹಸಿಯಾಗಿಯೇ ಇದೆ.
ಕೊರೊನಾ ದಾಳಿಗೆ ಬಲಿಯಾದವರ ಮನೆ ಮಂದಿ ಇನ್ನೂ ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊರೊನಾ ಕೊಟ್ಟ ಹೊಡೆತದಿಂದ ಜನಸಾಮಾನ್ಯರು ಈಗಷ್ಟೇ ಚೇತರಿಕೆಯ ಹಾದಿಯಲ್ಲಿದ್ದಾರೆ. ಆದ್ರೀಗ, ಕೊರೊನಾ ಮತ್ತೊಂದು ಅವತಾರ ತಾಳಿ ಜಗತ್ತನ್ನೇ ಕಪಿಮುಷ್ಠಿಯಲ್ಲಿಟ್ಟುಕೊಳ್ಳೋಕೆ ಹೊಂಚು ಹಾಕಿ ಕುಳಿತಿದೆ.
ಸದ್ಯ ಆಫ್ರಿಕಾ ದೇಶಗಳಲ್ಲಿ ಹರಡುತ್ತಿರೋ ಒಮಿಕ್ರಾನ್ ಎಲ್ಲಿ ಭಾರತಕ್ಕೂ ಕಾಲಿಟ್ಟು ಜೀವ ಹಿಂಡುತ್ತೋ ಅನ್ನೋ ಭೀತಿ ಶುರುವಾಗಿದೆ. ಅಲ್ಲದೆ ತಜ್ಞರು ಕೂಡ ಇದು ಭಾರಿ ಡೇಂಜರಸ್ ವೈರಸ್ ಅಂದಿರೋದು ಇನ್ನೂ ಆತಂಕಕ್ಕೆ ಕಾರಣವಾಗಿದೆ. ರಾಜ್ಯಕ್ಕೆ ಮೂರನೇ ಅಲೆಯ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments