Webdunia - Bharat's app for daily news and videos

Install App

ರಾಜ್ಯದಲ್ಲಿ ಒಮಿಕ್ರಾನ್ ಆತಂಕ! ತಜ್ಞರು ಹೇಳಿದ್ದೇನು?

Webdunia
ಸೋಮವಾರ, 29 ನವೆಂಬರ್ 2021 (07:33 IST)
ಬೆಂಗಳೂರು : ಇಡೀ ಜಗತ್ತನ್ನೇ ಕಾಡಿದ, ಕಂಗೆಡಿಸಿದ, ಜನ ಜೀವನವನ್ನೇ ಬುಡಮೇಲಾಗಿಸಿದ ಕೊರೊನಾ ವೈರಸ್ ಅಟ್ಟಹಾಸದ ನೆನಪು ಇನ್ನೂ ಹಸಿ ಹಸಿಯಾಗಿಯೇ ಇದೆ.
ಕೊರೊನಾ ದಾಳಿಗೆ ಬಲಿಯಾದವರ ಮನೆ ಮಂದಿ ಇನ್ನೂ ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊರೊನಾ ಕೊಟ್ಟ ಹೊಡೆತದಿಂದ ಜನಸಾಮಾನ್ಯರು ಈಗಷ್ಟೇ ಚೇತರಿಕೆಯ ಹಾದಿಯಲ್ಲಿದ್ದಾರೆ. ಆದ್ರೀಗ, ಕೊರೊನಾ ಮತ್ತೊಂದು ಅವತಾರ ತಾಳಿ ಜಗತ್ತನ್ನೇ ಕಪಿಮುಷ್ಠಿಯಲ್ಲಿಟ್ಟುಕೊಳ್ಳೋಕೆ ಹೊಂಚು ಹಾಕಿ ಕುಳಿತಿದೆ.
ಸದ್ಯ ಆಫ್ರಿಕಾ ದೇಶಗಳಲ್ಲಿ ಹರಡುತ್ತಿರೋ ಒಮಿಕ್ರಾನ್ ಎಲ್ಲಿ ಭಾರತಕ್ಕೂ ಕಾಲಿಟ್ಟು ಜೀವ ಹಿಂಡುತ್ತೋ ಅನ್ನೋ ಭೀತಿ ಶುರುವಾಗಿದೆ. ಅಲ್ಲದೆ ತಜ್ಞರು ಕೂಡ ಇದು ಭಾರಿ ಡೇಂಜರಸ್ ವೈರಸ್ ಅಂದಿರೋದು ಇನ್ನೂ ಆತಂಕಕ್ಕೆ ಕಾರಣವಾಗಿದೆ. ರಾಜ್ಯಕ್ಕೆ ಮೂರನೇ ಅಲೆಯ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments