Webdunia - Bharat's app for daily news and videos

Install App

ರಾಜ್ಯದಲ್ಲಿ ಒಮಿಕ್ರಾನ್ ಆತಂಕ! ತಜ್ಞರು ಹೇಳಿದ್ದೇನು?

Webdunia
ಸೋಮವಾರ, 29 ನವೆಂಬರ್ 2021 (07:33 IST)
ಬೆಂಗಳೂರು : ಇಡೀ ಜಗತ್ತನ್ನೇ ಕಾಡಿದ, ಕಂಗೆಡಿಸಿದ, ಜನ ಜೀವನವನ್ನೇ ಬುಡಮೇಲಾಗಿಸಿದ ಕೊರೊನಾ ವೈರಸ್ ಅಟ್ಟಹಾಸದ ನೆನಪು ಇನ್ನೂ ಹಸಿ ಹಸಿಯಾಗಿಯೇ ಇದೆ.
ಕೊರೊನಾ ದಾಳಿಗೆ ಬಲಿಯಾದವರ ಮನೆ ಮಂದಿ ಇನ್ನೂ ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊರೊನಾ ಕೊಟ್ಟ ಹೊಡೆತದಿಂದ ಜನಸಾಮಾನ್ಯರು ಈಗಷ್ಟೇ ಚೇತರಿಕೆಯ ಹಾದಿಯಲ್ಲಿದ್ದಾರೆ. ಆದ್ರೀಗ, ಕೊರೊನಾ ಮತ್ತೊಂದು ಅವತಾರ ತಾಳಿ ಜಗತ್ತನ್ನೇ ಕಪಿಮುಷ್ಠಿಯಲ್ಲಿಟ್ಟುಕೊಳ್ಳೋಕೆ ಹೊಂಚು ಹಾಕಿ ಕುಳಿತಿದೆ.
ಸದ್ಯ ಆಫ್ರಿಕಾ ದೇಶಗಳಲ್ಲಿ ಹರಡುತ್ತಿರೋ ಒಮಿಕ್ರಾನ್ ಎಲ್ಲಿ ಭಾರತಕ್ಕೂ ಕಾಲಿಟ್ಟು ಜೀವ ಹಿಂಡುತ್ತೋ ಅನ್ನೋ ಭೀತಿ ಶುರುವಾಗಿದೆ. ಅಲ್ಲದೆ ತಜ್ಞರು ಕೂಡ ಇದು ಭಾರಿ ಡೇಂಜರಸ್ ವೈರಸ್ ಅಂದಿರೋದು ಇನ್ನೂ ಆತಂಕಕ್ಕೆ ಕಾರಣವಾಗಿದೆ. ರಾಜ್ಯಕ್ಕೆ ಮೂರನೇ ಅಲೆಯ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments