Daily Horoscope

ಓಮಿಕ್ರಾನ್ ಉಪತಳಿ BQ.1 ಪತ್ತೆ ! ಕರ್ನಾಟಕದಲ್ಲಿ ಕಟ್ಟೆಚ್ಚರ

Webdunia
ಭಾನುವಾರ, 30 ಅಕ್ಟೋಬರ್ 2022 (12:41 IST)
ಬೆಂಗಳೂರು : ಕಳೆದ ಕೆಲ ತಿಂಗಳುಗಳಿಂದ ಜನರಲ್ಲಿ ಕೊರೊನಾ ಭೀತಿ ಕಡಿಮೆಯಾಗಿದೆ. ನವರಾತ್ರಿ ಕಳೆದು ಇದೀಗ ದೇಶಾದ್ಯಂತ ಜನರು ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.

ಆದರೆ ಇದರ ನಡುವೆಯೇ ಕರ್ನಾಟಕಕ್ಕೆ ಓಮಿಕ್ರಾನ್ ಉಪತಳಿ BQ.1ನ ಭೀತಿ ಹುಟ್ಟಿಕೊಂಡಿದೆ. ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ BQ.1 ತಳಿ ಪತ್ತೆಯಾಗಿದ್ದು, ಇದೀಗ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ದೀಪಾವಳಿ, ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಈ ವೇಳೆ ರೋಗ ಹರಡುವ ಭೀತಿಯೂ ಹುಟ್ಟಿಕೊಂಡಿದೆ.

ಈ ಹಿನ್ನೆಲೆ ಜ್ವರ, ಕೆಮ್ಮು, ನೆಗಡಿಯ ಲಕ್ಷಣ ಇರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಉಸಿರಾಟದ ಸಮಸ್ಯೆ ಇರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಆರೋಗ್ಯ ಇಲಾಖೆ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments