Webdunia - Bharat's app for daily news and videos

Install App

200ರ ಗಡಿದಾಟಿದ ಓಮಿಕ್ರಾನ್!

Webdunia
ಗುರುವಾರ, 23 ಡಿಸೆಂಬರ್ 2021 (06:17 IST)
ನವದೆಹಲಿ :  ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗುತ್ತಿವೆ. 15 ರಾಜ್ಯಗಳಲ್ಲಿ 224ಕ್ಕೂ ಹೆಚ್ಚು ಪ್ರಕರಣಗಳು ವರದಿ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಉನ್ನತಮಟ್ಟದ ಸಭೆ ನಡೆಸಿ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ.

ದೆಹಲಿಯಲ್ಲಿ 57, ಮಹಾರಾಷ್ಟ್ರದಲ್ಲಿ 54, ತೆಲಂಗಾಣದಲ್ಲಿ 24, ಕರ್ನಾಟಕದಲ್ಲಿ 19, ರಾಜಸ್ತಾನದಲ್ಲಿ 18, ಕೇರಳದಲ್ಲಿ 15, ಗುಜರಾತ್ನಲ್ಲಿ 14 ಪ್ರಕರಣಗಳು ವರದಿ ಆಗಿವೆ. ಜಮ್ಮುಕಾಶ್ಮೀರದಲ್ಲಿ ಮೂರು ಓಮಿಕ್ರಾನ್ ಕೇಸ್ ಪತ್ತೆ ಆಗಿವೆ. 

ಈ ಮಧ್ಯೆ, ಬೂಸ್ಟರ್ ಡೋಸ್ ಯಾವತ್ತಿನಿಂದ ಕೊಡ್ತೀರಾ ಎಂದು ಎಐಸಿಸಿ ಮುಖಂಡ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಇನ್ನೂ ತುಂಬಾ ಮಂದಿಗೆ ದೇಶದಲ್ಲಿ ಲಸಿಕೆ ಸಿಕ್ಕಿಲ್ಲ. ಕೇವಲ ಶೇಕಡಾ 42 ಮಂದಿಗಷ್ಟೇ ಕಂಪ್ಲೀಟ್ ಡೋಸ್ ನೀಡಲಾಗಿದೆ ಅಷ್ಟೇ ಎಂಬುದನ್ನು ಟ್ವಿಟ್ಟರ್ನಲ್ಲಿ ನೆನಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments