Select Your Language

Notifications

webdunia
webdunia
webdunia
webdunia

ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಸಂಚಾರ!

ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಸಂಚಾರ!
ಮಹಾರಾಷ್ಟ್ರ , ಸೋಮವಾರ, 20 ಡಿಸೆಂಬರ್ 2021 (17:04 IST)
ಮಹಾರಾಷ್ಟ್ರ ದಿಂದ 27 ಬಸ್ ಗಳು ರಿಟರ್ನ್ ಬಂದ ಹಿನ್ನೆಲೆ ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಗಳ ಸಂಚಾರ ಮಾಡಲಾಗುತ್ತಿದೆ.
 
ರಾಜ್ಯದ ಬಸ್ ಗಳು ಮಹಾರಾಷ್ಟ್ರಕ್ಕೆ ತೆಗೆದುಕೊಂಡು ಹೋಗುತ್ತಿದ್ದರೆ ಎಂಇಎಸ್ ಪುಂಡಾಟ ಮಾಡುತ್ತಿರುವ ಹಿನ್ನೆಲೆ ಮುಂಜಾಗ್ರತೆ ವಹಿಸಿ ರಾಜ್ಯದ ಗಡಿಭಾಗಕ್ಕೆ ಮಾತ್ರ ಸಂಚಾರ ಮಾಡಲಾಗುತ್ತಿದೆ.

ಮಹಾರಾಷ್ಟ್ರ ದಿಂದ 27 ಬಸ್ ಗಳು ರಿಟರ್ನ್ ಬಂದಿದ್ದು, ಎರಡು ಬಸ್ ಗಳು ಮಾತ್ರ ಮಹಾರಾಷ್ಟ್ರದಲ್ಲಿವೆ. ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಗಳು ಸಂಚಾರ ಮಾಡಲಾಗುತ್ತಿದೆ. ಎರಡು ದಿನಗಳಲ್ಲಿ 5 ಲಕ್ಷ ರೂ ಆದಾಯ ನಷ್ಟವಾಗಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇದೆಂತಾ ಘೋರ: ತಂದೆಯಿಂದಲೇ ಮಗಳ ಮೇಲೆ ರೇಪ್!