Webdunia - Bharat's app for daily news and videos

Install App

ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಸಂಚಾರ!

Webdunia
ಸೋಮವಾರ, 20 ಡಿಸೆಂಬರ್ 2021 (17:04 IST)
ಮಹಾರಾಷ್ಟ್ರ ದಿಂದ 27 ಬಸ್ ಗಳು ರಿಟರ್ನ್ ಬಂದ ಹಿನ್ನೆಲೆ ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಗಳ ಸಂಚಾರ ಮಾಡಲಾಗುತ್ತಿದೆ.
 
ರಾಜ್ಯದ ಬಸ್ ಗಳು ಮಹಾರಾಷ್ಟ್ರಕ್ಕೆ ತೆಗೆದುಕೊಂಡು ಹೋಗುತ್ತಿದ್ದರೆ ಎಂಇಎಸ್ ಪುಂಡಾಟ ಮಾಡುತ್ತಿರುವ ಹಿನ್ನೆಲೆ ಮುಂಜಾಗ್ರತೆ ವಹಿಸಿ ರಾಜ್ಯದ ಗಡಿಭಾಗಕ್ಕೆ ಮಾತ್ರ ಸಂಚಾರ ಮಾಡಲಾಗುತ್ತಿದೆ.

ಮಹಾರಾಷ್ಟ್ರ ದಿಂದ 27 ಬಸ್ ಗಳು ರಿಟರ್ನ್ ಬಂದಿದ್ದು, ಎರಡು ಬಸ್ ಗಳು ಮಾತ್ರ ಮಹಾರಾಷ್ಟ್ರದಲ್ಲಿವೆ. ರಾಜ್ಯದ ಗಡಿಭಾಗಕ್ಕೆ ಮಾತ್ರ ಬಸ್ ಗಳು ಸಂಚಾರ ಮಾಡಲಾಗುತ್ತಿದೆ. ಎರಡು ದಿನಗಳಲ್ಲಿ 5 ಲಕ್ಷ ರೂ ಆದಾಯ ನಷ್ಟವಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments