Webdunia - Bharat's app for daily news and videos

Install App

ಅದ್ಧೂರಿ ಗಣೇಶೋತ್ಸವಕ್ಕೆ ತೆರೆ!

Webdunia
ಶನಿವಾರ, 10 ಸೆಪ್ಟಂಬರ್ 2022 (10:34 IST)
ಶಿವಮೊಗ್ಗ : ರಾಜ್ಯದ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಅದ್ಧೂರಿ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.

ಮೆರವಣಿಗೆ ಮೂಲಕ ಮುಂಜಾನೆ 3 ಗಂಟೆಗೆ ಗಣಪತಿಯನ್ನು ವಿಸರ್ಜನೆ ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಬಣ್ಣ ಬಣ್ಣದ ಲೈಟ್ಗಳ ಮಧ್ಯೆ ಡಿಜೆ ಸದ್ದಿಗೆ ಯುವಕರು ಹೆಜ್ಜೆ ಹಾಕಿದರು.

ಶೋಭಾಯಾತ್ರೆಯಲ್ಲಿ ವೀರ ಸಾವರ್ಕರ್, ಗೋಡ್ಸೆ, ಹರ್ಷ, ಪ್ರವೀಣ್ ನೆಟ್ಟಾರು ಭಾವಚಿತ್ರಗಳು ರಾರಾಜಿಸಿದ್ದವು. ಕಲಾತಂಡಗಳು ಮೆರವಣಿಗೆಗೆ ಇನ್ನಷ್ಟು ಮೆರಗು ತಂದು ಕೊಟ್ಟವು. 

ಮಾರ್ಗದುದ್ದಕ್ಕೂ ಜೈ ಶ್ರೀ ರಾಮ್ ಘೋಷಣೆ, ಎಸ್ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ ಹಾಗೂ ಪ್ರಮುಖ ರಸ್ತೆಗಳಲ್ಲಿ ಕೇಸರಿ ಬಾವುಟ, ವಿವಾದಿತ ಅಮೀರ್ ಅಹಮ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಬೃಹತ್ ಫ್ಲೆಕ್ಸ್ ರಾರಾಜಿಸಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments